ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

Published : Dec 19, 2022, 10:49 PM IST

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ, ಮತ್ತೆ ಸಂಕಷ್ಟ ಶುರು, 93 ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್, ಅಧಿವೇಶನದಲ್ಲಿ ಸಾವರ್ಕರ್ ಭಾವಚಿತ್ರ, ಕಾಂಗ್ರೆಸ್ ಪ್ರತಿಭಟನೆ ಸೇರಿಂತೆ ಇಂದಿನ ಇಡೀ ದಿನದ ಸುದ್ದಿ ಹೈಲೈಟ್ಸ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಳಗಾವಿ ಅಧಿವೇಶನದ ಮೊದಲ ದಿನ ಭಾರಿ ಕಾಂಗ್ರೆಸ್ ನಡೆ ಅಚ್ಚರಿ ಸ್ವತಃ ಬಿಜೆಪಿಗೆ ಅಚ್ಚರಿ ತರಿಸಿದೆ.  ಸದನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ ಮಾಡಿರುವ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌ನಿಂದ ತೀವ್ರ ಪ್ರತಿಭಟನೆ ನಿರೀಕ್ಷಿಸಿತ್ತು. ಆದರೆ ಸಿದ್ದರಾಮಯ್ಯ ವೀರ ಸಾವರ್ಕರ್ ಫೋಟೋಗೆ ನಮ್ಮ ತಕರಾರಿಲ್ಲ. ಇದ ಸಮಾಜ ಸುಧಾಕರು, ದಾರ್ಶನಿಕರ ಫೋಟೋ ಹಾಕಬೇಕಿತ್ತು. ಇದು ನಮ್ಮ ಬೇಡಿಕೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸಾವರ್ಕರ್ ಫೋಟೋ ಅಸ್ತ್ರದಿಂದ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ಸಾವರ್ಕರ್ ಫೋಟೋ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇತ್ತ ಡಿಕೆಶಿ ಬೆಂಬಲಿಗರು ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಿವಾದ ಕೆಣಕಿದ್ದಾರೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more