ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

ಬಿಜೆಪಿಯ ವೀರ ಸಾವರ್ಕರ್ ಅಸ್ತ್ರ ಬದಿಗೆ ಸರಿಸಿದ ಸಿದ್ದು, ಕೆರಳಿ ಕೆಂಡವಾದ ಡಿಕೆಶಿ!

Published : Dec 19, 2022, 10:49 PM IST

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ, ಮತ್ತೆ ಸಂಕಷ್ಟ ಶುರು, 93 ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್, ಅಧಿವೇಶನದಲ್ಲಿ ಸಾವರ್ಕರ್ ಭಾವಚಿತ್ರ, ಕಾಂಗ್ರೆಸ್ ಪ್ರತಿಭಟನೆ ಸೇರಿಂತೆ ಇಂದಿನ ಇಡೀ ದಿನದ ಸುದ್ದಿ ಹೈಲೈಟ್ಸ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಳಗಾವಿ ಅಧಿವೇಶನದ ಮೊದಲ ದಿನ ಭಾರಿ ಕಾಂಗ್ರೆಸ್ ನಡೆ ಅಚ್ಚರಿ ಸ್ವತಃ ಬಿಜೆಪಿಗೆ ಅಚ್ಚರಿ ತರಿಸಿದೆ.  ಸದನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ ಮಾಡಿರುವ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌ನಿಂದ ತೀವ್ರ ಪ್ರತಿಭಟನೆ ನಿರೀಕ್ಷಿಸಿತ್ತು. ಆದರೆ ಸಿದ್ದರಾಮಯ್ಯ ವೀರ ಸಾವರ್ಕರ್ ಫೋಟೋಗೆ ನಮ್ಮ ತಕರಾರಿಲ್ಲ. ಇದ ಸಮಾಜ ಸುಧಾಕರು, ದಾರ್ಶನಿಕರ ಫೋಟೋ ಹಾಕಬೇಕಿತ್ತು. ಇದು ನಮ್ಮ ಬೇಡಿಕೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಸಾವರ್ಕರ್ ಫೋಟೋ ಅಸ್ತ್ರದಿಂದ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ಸಾವರ್ಕರ್ ಫೋಟೋ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇತ್ತ ಡಿಕೆಶಿ ಬೆಂಬಲಿಗರು ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಿವಾದ ಕೆಣಕಿದ್ದಾರೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more