ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

Published : Nov 22, 2020, 10:54 PM ISTUpdated : Nov 23, 2020, 03:10 PM IST

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

ಬಳ್ಳಾರಿ, (ನ.22): ಮಂಡ್ಯ ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ತಮ್ಮ ಹಾಗೂ ಯಶ್ ಜೋಡಿಗೆ 'ಜೋಡೆತ್ತು' ಎಂಬ ಹೆಸರು ನೀಡಿದ್ದರು. ಬಳಿಕ ಆ ಪದ ಸಿಕ್ಕಾಪಟ್ಟೆ ಫೇಮಸ್ ಆಗಿ ಹೋಯ್ತು. ಯಾವ ಮಟ್ಟಿಗೆ ಅಂದರೆ, ಈಗ ಆ ಹೆಸರಿನಲ್ಲಿ ಸಿನಿಮಾ ಮಾಡುವ ತಯಾರಿ ಕೂಡ ನಡೆಯುತ್ತಿದೆ.

ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಎನ್ನುವುದು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?