ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

Published : Nov 22, 2020, 10:54 PM ISTUpdated : Nov 23, 2020, 03:10 PM IST

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

ಬಳ್ಳಾರಿ, (ನ.22): ಮಂಡ್ಯ ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ತಮ್ಮ ಹಾಗೂ ಯಶ್ ಜೋಡಿಗೆ 'ಜೋಡೆತ್ತು' ಎಂಬ ಹೆಸರು ನೀಡಿದ್ದರು. ಬಳಿಕ ಆ ಪದ ಸಿಕ್ಕಾಪಟ್ಟೆ ಫೇಮಸ್ ಆಗಿ ಹೋಯ್ತು. ಯಾವ ಮಟ್ಟಿಗೆ ಅಂದರೆ, ಈಗ ಆ ಹೆಸರಿನಲ್ಲಿ ಸಿನಿಮಾ ಮಾಡುವ ತಯಾರಿ ಕೂಡ ನಡೆಯುತ್ತಿದೆ.

ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಎನ್ನುವುದು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!