ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

Published : Nov 22, 2020, 10:54 PM ISTUpdated : Nov 23, 2020, 03:10 PM IST

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

ಬಳ್ಳಾರಿ, (ನ.22): ಮಂಡ್ಯ ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ತಮ್ಮ ಹಾಗೂ ಯಶ್ ಜೋಡಿಗೆ 'ಜೋಡೆತ್ತು' ಎಂಬ ಹೆಸರು ನೀಡಿದ್ದರು. ಬಳಿಕ ಆ ಪದ ಸಿಕ್ಕಾಪಟ್ಟೆ ಫೇಮಸ್ ಆಗಿ ಹೋಯ್ತು. ಯಾವ ಮಟ್ಟಿಗೆ ಅಂದರೆ, ಈಗ ಆ ಹೆಸರಿನಲ್ಲಿ ಸಿನಿಮಾ ಮಾಡುವ ತಯಾರಿ ಕೂಡ ನಡೆಯುತ್ತಿದೆ.

ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಎನ್ನುವುದು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!