ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಹೊಯ್ತು ಜೋಡಿ ಹುಲಿ ಬಂತು...!

Published : Nov 22, 2020, 10:54 PM ISTUpdated : Nov 23, 2020, 03:10 PM IST

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

ಬಳ್ಳಾರಿ, (ನ.22): ಮಂಡ್ಯ ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ತಮ್ಮ ಹಾಗೂ ಯಶ್ ಜೋಡಿಗೆ 'ಜೋಡೆತ್ತು' ಎಂಬ ಹೆಸರು ನೀಡಿದ್ದರು. ಬಳಿಕ ಆ ಪದ ಸಿಕ್ಕಾಪಟ್ಟೆ ಫೇಮಸ್ ಆಗಿ ಹೋಯ್ತು. ಯಾವ ಮಟ್ಟಿಗೆ ಅಂದರೆ, ಈಗ ಆ ಹೆಸರಿನಲ್ಲಿ ಸಿನಿಮಾ ಮಾಡುವ ತಯಾರಿ ಕೂಡ ನಡೆಯುತ್ತಿದೆ.

ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ

ಇದೀಗ ಕರ್ನಾಟಕ ರಾಜಕೀಯದಲ್ಲಿ 'ಜೋಡೆತ್ತು' ಬದಲಾಗಿ ಜೋಡಿ ಹುಲಿಗಳು ಎನ್ನುವುದು ಶುರುವಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತು ಅಲ್ಲ ಜೋಡಿ ಹುಲಿಗಳು ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!