ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್:  ಬೊಮ್ಮಾಯಿ ಖಡಕ್ ಸ್ಪಷ್ಟನೆ

ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್: ಬೊಮ್ಮಾಯಿ ಖಡಕ್ ಸ್ಪಷ್ಟನೆ

Published : Oct 10, 2021, 08:11 PM IST

ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಅ.10): ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ.

ನಾವ್ ಬೇರೆ ಪಕ್ಷದಿಂದ ಬಂದೋರು : ಅಶೋಕ್‌ ಪರ STS ಬ್ಯಾಟಿಂಗ್

ಈ ಹಿಂದೆ ಸಚಿವ ಡಾ. ಸಿ.ಎನ್​​ ಅಶ್ವತ್ಥ್ ನಾರಾಯಣ್ ಮತ್ತು ಆರ್​​. ಅಶೋಕ್​​ ನಡುವೆ ಬೆಂಗಳೂರು ಉಸ್ತುವಾರಿಗಾಗಿ ಫೈಟ್​​ ನಡೆಯುತ್ತಿತ್ತು. ಈಗ ವಿ. ಸೋಮಣ್ಣ ಎಂಟ್ರಿ ನೀಡಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!