ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್:  ಬೊಮ್ಮಾಯಿ ಖಡಕ್ ಸ್ಪಷ್ಟನೆ

ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್: ಬೊಮ್ಮಾಯಿ ಖಡಕ್ ಸ್ಪಷ್ಟನೆ

Published : Oct 10, 2021, 08:11 PM IST

ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಅ.10): ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ.

ನಾವ್ ಬೇರೆ ಪಕ್ಷದಿಂದ ಬಂದೋರು : ಅಶೋಕ್‌ ಪರ STS ಬ್ಯಾಟಿಂಗ್

ಈ ಹಿಂದೆ ಸಚಿವ ಡಾ. ಸಿ.ಎನ್​​ ಅಶ್ವತ್ಥ್ ನಾರಾಯಣ್ ಮತ್ತು ಆರ್​​. ಅಶೋಕ್​​ ನಡುವೆ ಬೆಂಗಳೂರು ಉಸ್ತುವಾರಿಗಾಗಿ ಫೈಟ್​​ ನಡೆಯುತ್ತಿತ್ತು. ಈಗ ವಿ. ಸೋಮಣ್ಣ ಎಂಟ್ರಿ ನೀಡಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?