ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

Published : Aug 14, 2020, 05:31 PM IST

ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು, (ಆ.14): ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ತಮ್ಮ ಮನೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ 3 ಕೋಟಿ ರೂ. ನಷ್ಟವಾಗಿದೆ ಎಂದು ಪುಲಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರೇ ಹೇಳಿದ್ದಾರೆ.

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಆದ್ರೆ, ಅವರು ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?