ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

Published : Aug 14, 2020, 05:31 PM IST

ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು, (ಆ.14): ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ತಮ್ಮ ಮನೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ 3 ಕೋಟಿ ರೂ. ನಷ್ಟವಾಗಿದೆ ಎಂದು ಪುಲಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರೇ ಹೇಳಿದ್ದಾರೆ.

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಆದ್ರೆ, ಅವರು ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?