ಬೆಂಗಳೂರು ಗಲಭೆ: ಪೊಲೀಸ್ ಫೈರಿಂಗ್‌ನಲ್ಲಿ ಸತ್ತವರ ಅಂತ್ಯಕ್ರಿಯೆಲ್ಲಿ ಜಮೀರ್ ಭಾಗಿ

ಬೆಂಗಳೂರು ಗಲಭೆ: ಪೊಲೀಸ್ ಫೈರಿಂಗ್‌ನಲ್ಲಿ ಸತ್ತವರ ಅಂತ್ಯಕ್ರಿಯೆಲ್ಲಿ ಜಮೀರ್ ಭಾಗಿ

Published : Aug 13, 2020, 03:52 PM IST

ಬೆಂಗಳೂರು ಗಲಭೆ ಗೋಲಿಬಾರ್‌ನಲ್ಲಿ ಮೃತಪಟ್ಟವರ ಅಂತ್ಯ ಕ್ರಿಯೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಭಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಜಮೀರ್ ಯಾವ ಸಂದೇಶ ಕೊಡ್ತಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ. 

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ವೇಳೆ ಪೊಲಿಸರು ಅನಿವಾರ್ಯವಾಗಿ ಫೈರಿಂಗ್ ಮಾಡಬೇಕಾಗಿ ಬಂತು. 

ಕಾಂಗ್ರೆಸ್ ನಾಯಕನ ಜತೆ ಓಡಾಡುತ್ತಿರುವ ಬೆಂಗ್ಳೂರು ಗಲಭೆ ಕಿಂಗ್ ಪಿನ್....!

ಈ ಗೋಲಿಬಾರ್‌ನಲ್ಲಿ ಮೃತಪಟ್ಟವರ ಅಂತ್ಯ ಕ್ರಿಯೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಭಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಜಮೀರ್ ಯಾವ ಸಂದೇಶ ಕೊಡ್ತಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!