Tejasvi Surya: 3 ವರ್ಷ ಸಂಸದರಾಗಿ ತೇಜಸ್ವಿ ಸೂರ್ಯ ಮಾಡಿದ್ದೇನು? ಮುಸ್ಲಿಮರೆಂದರೆ ದ್ವೇಷ ಯಾಕೆ?

Tejasvi Surya: 3 ವರ್ಷ ಸಂಸದರಾಗಿ ತೇಜಸ್ವಿ ಸೂರ್ಯ ಮಾಡಿದ್ದೇನು? ಮುಸ್ಲಿಮರೆಂದರೆ ದ್ವೇಷ ಯಾಕೆ?

Published : Sep 22, 2022, 04:11 PM ISTUpdated : Sep 22, 2022, 04:12 PM IST

MP Tejasvi Surya News Hour Special: ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ  ತೇಜಸ್ವಿ ಸೂರ್ಯ ನೇರಾ ನೇರ ಪ್ರಶ್ನೆಗಳಿಗೆ ಮತ್ತು ವಿರೋಧಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ

ಬೆಂಗಳೂರು (ಸೆ. 22):  ರಾಜ್ಯ ಬಿಜೆಪಿ ವಕ್ತಾರರಾಗಿದ್ದ ತೇಜಸ್ವಿ ಸೂರ್ಯಗೆ (Tejasvi Surya) ಬಿಜೆಪಿ ಹೈಕಮಾಂಡ್ ಸರ್ಪ್ರೈಸ್ ಎಂಬಂತೆ ಟಿಕೆಟ್ ಘೋಷಿಸಿತ್ತು. ಅನಂತ್ ಕುಮಾರ್ ಅವರಂತ ಹಿರಿಯ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರ ಬೆಂಗಳೂರು ದಕ್ಷಿಣ (Bengaluru South). ಇಂಥಹ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದು ಕಾಂಗ್ರೆಸ್ಸಿನ ಪಳಗಿದ ರಾಜಕಾರಣಿ ಬಿಕೆ ಹರಿಪ್ರಸಾದ್ (B K Hariprasad). ಆ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಮೂರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. 

ಕನ್ನಡಿಗನಿಗೆ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸ್ಥಾನ: ಅತ್ಯಂತ ಕಡಿಮೆ ವಯಸ್ಸಿಗೆ ಸಂಸದರಾದ ಹೆಗ್ಗಳಿಕೆ ಪಡದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಹೈಕಮಾಂಡ್ ಯುವ ಮೋರ್ಚಾ (BJP Yuva Morcha) ರಾಷ್ಟ್ರೀಯ  ಅಧ್ಯಕ್ಷ ಸ್ಥಾನ ನೀಡಿತು. ಅತ್ಯಂತ ಕಡಿಮೆ ವಯಸ್ಸಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ತೇಜಸ್ವಿ ಸೂರ್ಯ. ಪಕ್ಷ ಸಂಘಟನೆಗಾಗಿ ಈಗ ತೇಜಸ್ವಿ ದೇಶಾದ್ಯಂತ ಓಡಾಡುತ್ತಿರುತ್ತಾರೆ. 

News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಹಲವು ಸದನ ಸಮಿತಿಗಳ ಸದಸ್ಯರಾಗಿದ್ದಾರೆ. ಬೆಂಗಳೂರು (Bengaluru) ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿದ್ದಾರೆ. ತೇಜಸ್ವಿ ಸೂರ್ಯಗೂ ವಿವಾದಗಳಿಗ ಎಲ್ಲಿಲ್ಲದ ನಂಟು. 

ಮುಸ್ಲಿಮರನ್ನು ಪಂಕ್ಚರ್ ಹಾಕುವವರು ಎಂದು ಹೇಳಿದ್ದು ದೊಡ್ಡ ವಿವಾದವಾಗಿತ್ತು. ಪಕ್ಷದ ಸಿದ್ಧಾಂತವನ್ನ ಸಮರ್ಥಿಸಿಕೊಳ್ಳಲು ಯಾರನ್ನ ಬೇಕಾದರೂ ವಿರೋಧಿಸಬಲ್ಲರು. ಜತೆಗೆ ಅಭಿವೃದ್ಧಿ ವಿಚಾರಗಳಲ್ಲೂ ತೇಜಸ್ವಿ ಸಾಕಷ್ಟು ಕೆಲಸ ಮಾಡಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ  ತೇಜಸ್ವಿ ಸೂರ್ಯ ನಮ್ಮ ಪ್ರಶ್ನೆಗಳಿಗೆ ಮತ್ತು ವಿರೋಧಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more