ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

Asianet Kannada   | Asianet News
Published : Mar 04, 2021, 05:58 PM ISTUpdated : Mar 04, 2021, 06:00 PM IST

ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 
 

ಬೆಂಗಳೂರು (ಮಾ. 04): ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 

ಅಮಾನತ್ತಿನ ಆದೇಶ ಇನ್ನೂ ನನ್ನ ಕೈ ಸೇರಿಲ್ಲ. ನನಗೆ ವಿಧಾನ ಸಭೆಯೊಳಗೆ ಹೋಗಲು ಅವಕಾಶ ಕೊಡುತ್ತಿಲ್ಲ. ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ಜನ ಇದನ್ನು ಗಮನಿಸಬೇಕು. ಕೋಮುವಾದಿ ಆರ್‌ಎಸ್‌ಎಸ್‌, ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್