ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

Asianet Kannada   | Asianet News
Published : Mar 04, 2021, 05:58 PM ISTUpdated : Mar 04, 2021, 06:00 PM IST

ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 
 

ಬೆಂಗಳೂರು (ಮಾ. 04): ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 

ಅಮಾನತ್ತಿನ ಆದೇಶ ಇನ್ನೂ ನನ್ನ ಕೈ ಸೇರಿಲ್ಲ. ನನಗೆ ವಿಧಾನ ಸಭೆಯೊಳಗೆ ಹೋಗಲು ಅವಕಾಶ ಕೊಡುತ್ತಿಲ್ಲ. ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ಜನ ಇದನ್ನು ಗಮನಿಸಬೇಕು. ಕೋಮುವಾದಿ ಆರ್‌ಎಸ್‌ಎಸ್‌, ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ