ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

Asianet Kannada   | Asianet News
Published : Mar 04, 2021, 05:58 PM ISTUpdated : Mar 04, 2021, 06:00 PM IST

ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 
 

ಬೆಂಗಳೂರು (ಮಾ. 04): ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 

ಅಮಾನತ್ತಿನ ಆದೇಶ ಇನ್ನೂ ನನ್ನ ಕೈ ಸೇರಿಲ್ಲ. ನನಗೆ ವಿಧಾನ ಸಭೆಯೊಳಗೆ ಹೋಗಲು ಅವಕಾಶ ಕೊಡುತ್ತಿಲ್ಲ. ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ಜನ ಇದನ್ನು ಗಮನಿಸಬೇಕು. ಕೋಮುವಾದಿ ಆರ್‌ಎಸ್‌ಎಸ್‌, ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!