ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

Published : Mar 21, 2022, 08:25 PM IST

ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ

ಮಂಡ್ಯ, (ಮಾ.21): ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರವಾಗಿ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ನಾನು ಚಿಕ್ಕ ವಯಸ್ಸಿನಲ್ಲಿ ರಾಮಾಯಣ ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಂಡಿದ್ದೇನೆ. ಬಿಜೆಪಿ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇಂತಹ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವುದು ನನಗೆ ಅವಶ್ಯಕತೆ ಇಲ್ಲ. ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇವೆ. ಬಿಜೆಪಿ ಅವರ ತಿಳುವಳಿಕೆಯನ್ನು ಕಲಿಯುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟರು.

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more