ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

Published : Mar 21, 2022, 08:25 PM IST

ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ

ಮಂಡ್ಯ, (ಮಾ.21): ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರವಾಗಿ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ನಾನು ಚಿಕ್ಕ ವಯಸ್ಸಿನಲ್ಲಿ ರಾಮಾಯಣ ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಂಡಿದ್ದೇನೆ. ಬಿಜೆಪಿ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇಂತಹ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವುದು ನನಗೆ ಅವಶ್ಯಕತೆ ಇಲ್ಲ. ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇವೆ. ಬಿಜೆಪಿ ಅವರ ತಿಳುವಳಿಕೆಯನ್ನು ಕಲಿಯುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more