ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

ಮಾನವೀಯತೆ, ತಾಯಿಯ ಹೃದಯವನ್ನಿಟ್ಟುಕೊಂಡು ಜೀವನ ಮಾಡ್ತಿದ್ದೇವೆ, ಸಿಂಹಗೆ ಎಚ್‌ಡಿಕೆ ತಿರುಗೇಟು

Published : Mar 21, 2022, 08:25 PM IST

ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ

ಮಂಡ್ಯ, (ಮಾ.21): ಕರ್ನಾಟಕದಲ್ಲಿ ಭಗವದ್ಗೀತೆಯನ್ನು ಶಾಲೆ ಪಠ್ಯಕ್ಕೆ ಸೇರಿಸುವ ಸಂಬಂಧ ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಇನ್ನು ಈ ವಿಚಾರವಾಗಿ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ನಾನು ಚಿಕ್ಕ ವಯಸ್ಸಿನಲ್ಲಿ ರಾಮಾಯಣ ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಂಡಿದ್ದೇನೆ. ಬಿಜೆಪಿ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇಂತಹ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವುದು ನನಗೆ ಅವಶ್ಯಕತೆ ಇಲ್ಲ. ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇವೆ. ಬಿಜೆಪಿ ಅವರ ತಿಳುವಳಿಕೆಯನ್ನು ಕಲಿಯುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more