ಜೆಡಿಎಸ್‌ ಕಾರ್ಯಕರ್ತರ ಜತೆ ಭೈರತಿ ಸುರೇಶ್‌ ವಾಗ್ವಾದ: ಕ್ಯೂ ತಪ್ಪಿಸಿ ಬಂದ ಬಿಜೆಪಿ ಅಭ್ಯರ್ಥಿಗೆ ಮತದಾರರ ತರಾಟೆ

ಜೆಡಿಎಸ್‌ ಕಾರ್ಯಕರ್ತರ ಜತೆ ಭೈರತಿ ಸುರೇಶ್‌ ವಾಗ್ವಾದ: ಕ್ಯೂ ತಪ್ಪಿಸಿ ಬಂದ ಬಿಜೆಪಿ ಅಭ್ಯರ್ಥಿಗೆ ಮತದಾರರ ತರಾಟೆ

Published : May 10, 2023, 11:28 AM IST

ಜೆಡಿಎಸ್‌ ಕಾರ್ಯಕರ್ತರ ಜೊತೆ ಭೈರತಿ ಸುರೇಶ್‌ ವಾಗ್ವಾದ
ಕ್ಯೂ ತಪ್ಪಿಸಿ ಬಂದ ಬಿಜೆಪಿ ಅಭ್ಯರ್ಥಿಗೆ ಮತದಾರರ ತರಾಟೆ
ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪಗೆ ತರಾಟೆ

ಬೆಂಗಳೂರು: ಹೆಬ್ಬಾಳದಲ್ಲಿ ಭೈರತಿ ಸುರೇಶ್‌ ಜೆಡಿಎಸ್‌ ಕಾರ್ಯಕರ್ತರ ಜೊತೆ ವಾಗ್ವಾದ ನಡೆಸಿದ್ಧಾರೆ. ಜೆಡಿಎಸ್‌ ಕಾರ್ಯಕರ್ತರು ಮತಗಟ್ಟೆ ಬಳಿ ಮತಯಾಚಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಹೀಗಾಗಿ ಅಲ್ಲಿಂದ ತೆರಳುವಂತೆ ಭೈರತಿ ಸುರೇಶ್‌ ಸೂಚಿಸಿದ್ದಾರೆ. ಇಂದು ಯಾರೂ ಕೂಡ ಇಂತವರಿಗೆ ಮತಹಾಕಿ ಎಂದು ಹೇಳುವಂತಿಲ್ಲ. ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಅವರಿಗೆ ಮತದಾರರು ಗೇರಾವ್‌ ಹಾಕಿದ್ದಾರೆ. ಕ್ಯೂ ತಪ್ಪಿಸಿ ಬಂದ ಅವರನ್ನು ಮತದಾರರು ತರಾಟೆ ತೆಗೆದುಕೊಂಡರು. ಕ್ಯೂನಲ್ಲಿ ನಿಂತುಕೊಳ್ಳಿ ಎಂದು ಕ್ಲಾಸ್‌ ತೆಗೆದುಕೊಂಡರು.

ಇದನ್ನೂ ವೀಕ್ಷಿಸಿ: ಮನೆಯಲ್ಲಿ ಉಳಿಯದೇ, ಪ್ರಜಾಪ್ರಭುತ್ವದ ಯಶಸ್ವಿಗೆ ಮತ ಹಾಕಿ: ಸಿದ್ದಗಂಗಾ ಶ್ರೀ ಕರೆ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!