ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

Published : Apr 19, 2023, 03:16 PM IST

'ತಂದೆಯ ಅಭಿವೃದ್ಧಿ ಕೆಲಸಕ್ಕೆ ಜನ ವೋಟ್‌ ಹಾಕ್ತಾರೆ'
'ಅಭಿವೃದ್ಧಿ ಕೆಲಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ'
ಶಿಗ್ಗಾವಿಯಲ್ಲಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಹೇಳಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಶಿಗ್ಗಾವಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಸುದೀಪ್ ಮತ್ತಿತರರು ಹಾಜರಿದ್ದರು. ಈ ಬಗ್ಗೆ ಮಾತನಾಡಿದ ಭರತ್‌ ಬೊಮ್ಮಾಯಿ ತಂದೆಯ ಅಭಿವೃದ್ಧಿ ಕೆಲಸ ನೋಡಿ ಜನ ಮತ ನೀಡುತ್ತಾರೆ. ತಂದೆಯವರ ಅಭಿವೃದ್ಧಿ ಜೊತೆಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ನೋಡಿ ಅದಕ್ಕೆ ತಕ್ಕಂತೆ ಮೇ.13 ರಂದು ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬರುತ್ತದೆ. ಅವರು ಸತತ 15 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡಿದ ಪರಿಣಾಮವಾಗಿ ಅವರು ಸಿಎಂ ಆದರು. 150 ಮಿಷನ್‌ನನ್ನು ತಲುಪಲು ನಾವು ತುಂಬಾ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ತಕ್ಕಂತೆ ಫಲಿತಾಂಶ ಸಹ ಬರಲಿದೆ ಎಂದು ಭರತ್‌ ಬೊಮ್ಮಾಯಿ ಹೇಳಿದರು.

ಇದನ್ನೂ ವೀಕ್ಷಿಸಿ: ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more