ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

Published : Apr 19, 2023, 03:16 PM IST

'ತಂದೆಯ ಅಭಿವೃದ್ಧಿ ಕೆಲಸಕ್ಕೆ ಜನ ವೋಟ್‌ ಹಾಕ್ತಾರೆ'
'ಅಭಿವೃದ್ಧಿ ಕೆಲಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ'
ಶಿಗ್ಗಾವಿಯಲ್ಲಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಹೇಳಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಶಿಗ್ಗಾವಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಸುದೀಪ್ ಮತ್ತಿತರರು ಹಾಜರಿದ್ದರು. ಈ ಬಗ್ಗೆ ಮಾತನಾಡಿದ ಭರತ್‌ ಬೊಮ್ಮಾಯಿ ತಂದೆಯ ಅಭಿವೃದ್ಧಿ ಕೆಲಸ ನೋಡಿ ಜನ ಮತ ನೀಡುತ್ತಾರೆ. ತಂದೆಯವರ ಅಭಿವೃದ್ಧಿ ಜೊತೆಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ನೋಡಿ ಅದಕ್ಕೆ ತಕ್ಕಂತೆ ಮೇ.13 ರಂದು ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬರುತ್ತದೆ. ಅವರು ಸತತ 15 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡಿದ ಪರಿಣಾಮವಾಗಿ ಅವರು ಸಿಎಂ ಆದರು. 150 ಮಿಷನ್‌ನನ್ನು ತಲುಪಲು ನಾವು ತುಂಬಾ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ತಕ್ಕಂತೆ ಫಲಿತಾಂಶ ಸಹ ಬರಲಿದೆ ಎಂದು ಭರತ್‌ ಬೊಮ್ಮಾಯಿ ಹೇಳಿದರು.

ಇದನ್ನೂ ವೀಕ್ಷಿಸಿ: ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more