ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

Published : Apr 19, 2023, 03:16 PM IST

'ತಂದೆಯ ಅಭಿವೃದ್ಧಿ ಕೆಲಸಕ್ಕೆ ಜನ ವೋಟ್‌ ಹಾಕ್ತಾರೆ'
'ಅಭಿವೃದ್ಧಿ ಕೆಲಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ'
ಶಿಗ್ಗಾವಿಯಲ್ಲಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಹೇಳಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಶಿಗ್ಗಾವಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಸುದೀಪ್ ಮತ್ತಿತರರು ಹಾಜರಿದ್ದರು. ಈ ಬಗ್ಗೆ ಮಾತನಾಡಿದ ಭರತ್‌ ಬೊಮ್ಮಾಯಿ ತಂದೆಯ ಅಭಿವೃದ್ಧಿ ಕೆಲಸ ನೋಡಿ ಜನ ಮತ ನೀಡುತ್ತಾರೆ. ತಂದೆಯವರ ಅಭಿವೃದ್ಧಿ ಜೊತೆಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ನೋಡಿ ಅದಕ್ಕೆ ತಕ್ಕಂತೆ ಮೇ.13 ರಂದು ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬರುತ್ತದೆ. ಅವರು ಸತತ 15 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡಿದ ಪರಿಣಾಮವಾಗಿ ಅವರು ಸಿಎಂ ಆದರು. 150 ಮಿಷನ್‌ನನ್ನು ತಲುಪಲು ನಾವು ತುಂಬಾ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ತಕ್ಕಂತೆ ಫಲಿತಾಂಶ ಸಹ ಬರಲಿದೆ ಎಂದು ಭರತ್‌ ಬೊಮ್ಮಾಯಿ ಹೇಳಿದರು.

ಇದನ್ನೂ ವೀಕ್ಷಿಸಿ: ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more