ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

Published : Apr 19, 2023, 03:16 PM IST

'ತಂದೆಯ ಅಭಿವೃದ್ಧಿ ಕೆಲಸಕ್ಕೆ ಜನ ವೋಟ್‌ ಹಾಕ್ತಾರೆ'
'ಅಭಿವೃದ್ಧಿ ಕೆಲಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ'
ಶಿಗ್ಗಾವಿಯಲ್ಲಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಹೇಳಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು ಶಿಗ್ಗಾವಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಸುದೀಪ್ ಮತ್ತಿತರರು ಹಾಜರಿದ್ದರು. ಈ ಬಗ್ಗೆ ಮಾತನಾಡಿದ ಭರತ್‌ ಬೊಮ್ಮಾಯಿ ತಂದೆಯ ಅಭಿವೃದ್ಧಿ ಕೆಲಸ ನೋಡಿ ಜನ ಮತ ನೀಡುತ್ತಾರೆ. ತಂದೆಯವರ ಅಭಿವೃದ್ಧಿ ಜೊತೆಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ನೋಡಿ ಅದಕ್ಕೆ ತಕ್ಕಂತೆ ಮೇ.13 ರಂದು ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬರುತ್ತದೆ. ಅವರು ಸತತ 15 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡಿದ ಪರಿಣಾಮವಾಗಿ ಅವರು ಸಿಎಂ ಆದರು. 150 ಮಿಷನ್‌ನನ್ನು ತಲುಪಲು ನಾವು ತುಂಬಾ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ತಕ್ಕಂತೆ ಫಲಿತಾಂಶ ಸಹ ಬರಲಿದೆ ಎಂದು ಭರತ್‌ ಬೊಮ್ಮಾಯಿ ಹೇಳಿದರು.

ಇದನ್ನೂ ವೀಕ್ಷಿಸಿ: ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more