ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

Published : Sep 19, 2022, 10:44 PM IST

ಭಾರತ್ ಜೋಡೋ ಯಾತ್ರೆಯಿಂದ ಮತ್ತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್ ಆರಂಭ, ಡಿಕೆಶಿಗೆ ಇಡಿ, ಐಟಿ ಶಾಕ್, ದೇವೇಗೌಡರ ಭೇಟಿಯಾದ ಸಿದ್ದರಾಮಯ್ಯ, ಇರಾನ್‌ನಲ್ಲಿ ಹಿಜಾಬ್ ಬೇಡ ಹೋರಾಟ, ಭಾರತದಲ್ಲಿ ಹಿಜಾಬ್ ಬೇಕು ಹೋರಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more