ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

Published : Sep 19, 2022, 10:44 PM IST

ಭಾರತ್ ಜೋಡೋ ಯಾತ್ರೆಯಿಂದ ಮತ್ತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್ ಆರಂಭ, ಡಿಕೆಶಿಗೆ ಇಡಿ, ಐಟಿ ಶಾಕ್, ದೇವೇಗೌಡರ ಭೇಟಿಯಾದ ಸಿದ್ದರಾಮಯ್ಯ, ಇರಾನ್‌ನಲ್ಲಿ ಹಿಜಾಬ್ ಬೇಡ ಹೋರಾಟ, ಭಾರತದಲ್ಲಿ ಹಿಜಾಬ್ ಬೇಕು ಹೋರಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more