ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

Published : Sep 19, 2022, 10:44 PM IST

ಭಾರತ್ ಜೋಡೋ ಯಾತ್ರೆಯಿಂದ ಮತ್ತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್ ಆರಂಭ, ಡಿಕೆಶಿಗೆ ಇಡಿ, ಐಟಿ ಶಾಕ್, ದೇವೇಗೌಡರ ಭೇಟಿಯಾದ ಸಿದ್ದರಾಮಯ್ಯ, ಇರಾನ್‌ನಲ್ಲಿ ಹಿಜಾಬ್ ಬೇಡ ಹೋರಾಟ, ಭಾರತದಲ್ಲಿ ಹಿಜಾಬ್ ಬೇಕು ಹೋರಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more