ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

ಭಾರತ್ ಜೋಡೋ ಯಾತ್ರೆಯಿಂದ ಸಿದ್ದು ಬಣಕ್ಕೆ ಕೊಕ್, ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್!

Published : Sep 19, 2022, 10:44 PM IST

ಭಾರತ್ ಜೋಡೋ ಯಾತ್ರೆಯಿಂದ ಮತ್ತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಫೈಟ್ ಆರಂಭ, ಡಿಕೆಶಿಗೆ ಇಡಿ, ಐಟಿ ಶಾಕ್, ದೇವೇಗೌಡರ ಭೇಟಿಯಾದ ಸಿದ್ದರಾಮಯ್ಯ, ಇರಾನ್‌ನಲ್ಲಿ ಹಿಜಾಬ್ ಬೇಡ ಹೋರಾಟ, ಭಾರತದಲ್ಲಿ ಹಿಜಾಬ್ ಬೇಕು ಹೋರಾಟ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಕ್ಕೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದವರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಸ್ಥಾನ ನೀಡಿಲ್ಲ. ಆರ್ ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರಿಗೆ ಡಿಕೆಶಿ ಯಾವುದೇ ಸ್ಥಾನ ನೀಡಿಲ್ಲ. ಇದೀಗ ಸಿದ್ದು ಹಾಗೂ ಡಿಕೆಶಿ ಬಣದ ಕಿತ್ತಾಟ ಜೋರಾಗುತ್ತಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more