ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

Published : Oct 08, 2022, 05:10 PM IST

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಗಳಾಗಿರುವ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ, ಭಾರತ್‌ ಜೋಡೋ ಯಾತ್ರೆಯ ವೇಳೆ ತಮ್ಮ ಬಲ ಪ್ರದರ್ಶನ ಮಾಡಿಕೊಳ್ಳುವ ವೇದಿಕೆಯನ್ನಾಗಿ ಮಾಡುವ ನಿರೀಕ್ಷೆ ಮಾಡಿಕೊಂಡಿದ್ದರು. ಆದರೆ, ಡಿಕೆಶಿ ದುರಾದೃಷ್ಟಕ್ಕೆ ಇಡಿ ಸಮನ್ಸ್‌ ನೀಡಿದ್ದರೆ, ರಾಹುಲ್‌ ಗಾಂಧಿ ಜೊತೆ ಟಗರು ಸಿದ್ಧರಾಮಯ್ಯ ರನ್ನಿಂಗ್‌ ಮಾಡಿ ಸಿಎಂ ಸ್ಥಾನಕ್ಕೆ 'ರೈಟ್‌ ಮ್ಯಾನ್‌' ಎನಿಸಿಕೊಂಡಿದ್ದಾರೆ.

ಬೆಂಗಳೂರು (ಅ.8): ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸಿದ್ದು ಜೋಡಿ ಓಟ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್'ಗೆ ಇ.ಡಿ ಸಂಕಟ..! ಇಲ್ಲಿ ಸಿದ್ದು-ರಾಹುಲ್ ಓಟದ ಆಟ, ಕನಕಪುರ ಬಂಡೆಗೆ ಇ.ಡಿ ಕಚೇರಿಯಲ್ಲಿ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿತ್ಉತ. ಪ್ಲಾನ್ ಆಫ್ ಆ್ಯಕ್ಷನ್ ಡಿಕೆಯದ್ದು, ಮಿರ ಮಿರ ಮಿಂಚಿಂದ್ದು ಮಾತ್ರ ಟಗರು ಸಿದ್ದು!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಡ್ಯದಲ್ಲಿ ಬೀಸಲಿದೆ ಅಂತ ಹೇಳಿದ್ದು ಅದ್ಯಾವ ಗಾಳಿಯ ಬಗ್ಗೆ..? ಆ ಗಾಳಿಗೂ ರಾಹುಲ್ ಗಾಂಧಿ ಜೊತೆ ಚುಂಚನಗಿರಿ ಮಠಕ್ಕೆ ಹೋಗೋದಕ್ಕೂ ಏನ್ ಸಂಬಂಧ..? ಡಿಕೆ ಶಿವಕುಮಾರ್ ಹೆಣೆದಿದ್ದ ತಂತ್ರಗಾರಿಕೆಗೆ ಕೊನೆಗೂ ಯಶಸ್ಸು ಸಿಕ್ಕಿತಾ ಅನ್ನೋ ಅನುಮಾನ ಕಾಡಿದೆ.

ರಾಜ​ಕೀಯ ಜೀವ​ನಕ್ಕೆ ಗುಡ್‌ಬೈ ಹೇಳುವ ಸುಳಿವು ನೀಡಿದ ಡಿಕೆ​ಶಿ

ಕೈಗೆ ಬಂದ ತುತ್ತು ಬಾಯಿಗೆ ಬರ್ಲಿಲ್ಲ ಅನ್ನೋ ಮಾತಿದೆ. ಕಾಂಗ್ರೆಸ್ ಕಟ್ಟಪ್ಪ ಡಿಕೆ ಶಿವಕುಮಾರ್ ವಿಚಾರದಲ್ಲಿ ಈ ಮಾತು ಸಾಕಷ್ಟು ಬಾರಿ ನಿಜವೂ ಆಗಿದೆ. ಆಗ ಆಗಿರೋದೂ ಅದೇ... ಡಿಕೆಶಿಗೆ ಇ.ಡಿ ಶಾಕ್ ಕೊಟ್ಟಿದ್ರೆ, ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್-ಸಿದ್ದು ಜೋಡಿಯ ಜೋಡಿ ಓಟ ಭರ್ಜರಿ ಸದ್ದು ಮಾಡ್ತಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more