ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

Published : Oct 08, 2022, 05:10 PM IST

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಗಳಾಗಿರುವ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ, ಭಾರತ್‌ ಜೋಡೋ ಯಾತ್ರೆಯ ವೇಳೆ ತಮ್ಮ ಬಲ ಪ್ರದರ್ಶನ ಮಾಡಿಕೊಳ್ಳುವ ವೇದಿಕೆಯನ್ನಾಗಿ ಮಾಡುವ ನಿರೀಕ್ಷೆ ಮಾಡಿಕೊಂಡಿದ್ದರು. ಆದರೆ, ಡಿಕೆಶಿ ದುರಾದೃಷ್ಟಕ್ಕೆ ಇಡಿ ಸಮನ್ಸ್‌ ನೀಡಿದ್ದರೆ, ರಾಹುಲ್‌ ಗಾಂಧಿ ಜೊತೆ ಟಗರು ಸಿದ್ಧರಾಮಯ್ಯ ರನ್ನಿಂಗ್‌ ಮಾಡಿ ಸಿಎಂ ಸ್ಥಾನಕ್ಕೆ 'ರೈಟ್‌ ಮ್ಯಾನ್‌' ಎನಿಸಿಕೊಂಡಿದ್ದಾರೆ.

ಬೆಂಗಳೂರು (ಅ.8): ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸಿದ್ದು ಜೋಡಿ ಓಟ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್'ಗೆ ಇ.ಡಿ ಸಂಕಟ..! ಇಲ್ಲಿ ಸಿದ್ದು-ರಾಹುಲ್ ಓಟದ ಆಟ, ಕನಕಪುರ ಬಂಡೆಗೆ ಇ.ಡಿ ಕಚೇರಿಯಲ್ಲಿ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿತ್ಉತ. ಪ್ಲಾನ್ ಆಫ್ ಆ್ಯಕ್ಷನ್ ಡಿಕೆಯದ್ದು, ಮಿರ ಮಿರ ಮಿಂಚಿಂದ್ದು ಮಾತ್ರ ಟಗರು ಸಿದ್ದು!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಡ್ಯದಲ್ಲಿ ಬೀಸಲಿದೆ ಅಂತ ಹೇಳಿದ್ದು ಅದ್ಯಾವ ಗಾಳಿಯ ಬಗ್ಗೆ..? ಆ ಗಾಳಿಗೂ ರಾಹುಲ್ ಗಾಂಧಿ ಜೊತೆ ಚುಂಚನಗಿರಿ ಮಠಕ್ಕೆ ಹೋಗೋದಕ್ಕೂ ಏನ್ ಸಂಬಂಧ..? ಡಿಕೆ ಶಿವಕುಮಾರ್ ಹೆಣೆದಿದ್ದ ತಂತ್ರಗಾರಿಕೆಗೆ ಕೊನೆಗೂ ಯಶಸ್ಸು ಸಿಕ್ಕಿತಾ ಅನ್ನೋ ಅನುಮಾನ ಕಾಡಿದೆ.

ರಾಜ​ಕೀಯ ಜೀವ​ನಕ್ಕೆ ಗುಡ್‌ಬೈ ಹೇಳುವ ಸುಳಿವು ನೀಡಿದ ಡಿಕೆ​ಶಿ

ಕೈಗೆ ಬಂದ ತುತ್ತು ಬಾಯಿಗೆ ಬರ್ಲಿಲ್ಲ ಅನ್ನೋ ಮಾತಿದೆ. ಕಾಂಗ್ರೆಸ್ ಕಟ್ಟಪ್ಪ ಡಿಕೆ ಶಿವಕುಮಾರ್ ವಿಚಾರದಲ್ಲಿ ಈ ಮಾತು ಸಾಕಷ್ಟು ಬಾರಿ ನಿಜವೂ ಆಗಿದೆ. ಆಗ ಆಗಿರೋದೂ ಅದೇ... ಡಿಕೆಶಿಗೆ ಇ.ಡಿ ಶಾಕ್ ಕೊಟ್ಟಿದ್ರೆ, ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್-ಸಿದ್ದು ಜೋಡಿಯ ಜೋಡಿ ಓಟ ಭರ್ಜರಿ ಸದ್ದು ಮಾಡ್ತಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more