ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

ಬಂಡೆಗೆ ಇದೆಂಥಾ ಬ್ಯಾಡ್‌ಲಕ್.. ರಾಹುಲ್‌ ಜೊತೆ ಮಿಂಚಿದ ಟಗರು!

Published : Oct 08, 2022, 05:10 PM IST

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಗಳಾಗಿರುವ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ, ಭಾರತ್‌ ಜೋಡೋ ಯಾತ್ರೆಯ ವೇಳೆ ತಮ್ಮ ಬಲ ಪ್ರದರ್ಶನ ಮಾಡಿಕೊಳ್ಳುವ ವೇದಿಕೆಯನ್ನಾಗಿ ಮಾಡುವ ನಿರೀಕ್ಷೆ ಮಾಡಿಕೊಂಡಿದ್ದರು. ಆದರೆ, ಡಿಕೆಶಿ ದುರಾದೃಷ್ಟಕ್ಕೆ ಇಡಿ ಸಮನ್ಸ್‌ ನೀಡಿದ್ದರೆ, ರಾಹುಲ್‌ ಗಾಂಧಿ ಜೊತೆ ಟಗರು ಸಿದ್ಧರಾಮಯ್ಯ ರನ್ನಿಂಗ್‌ ಮಾಡಿ ಸಿಎಂ ಸ್ಥಾನಕ್ಕೆ 'ರೈಟ್‌ ಮ್ಯಾನ್‌' ಎನಿಸಿಕೊಂಡಿದ್ದಾರೆ.

ಬೆಂಗಳೂರು (ಅ.8): ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸಿದ್ದು ಜೋಡಿ ಓಟ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್'ಗೆ ಇ.ಡಿ ಸಂಕಟ..! ಇಲ್ಲಿ ಸಿದ್ದು-ರಾಹುಲ್ ಓಟದ ಆಟ, ಕನಕಪುರ ಬಂಡೆಗೆ ಇ.ಡಿ ಕಚೇರಿಯಲ್ಲಿ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿತ್ಉತ. ಪ್ಲಾನ್ ಆಫ್ ಆ್ಯಕ್ಷನ್ ಡಿಕೆಯದ್ದು, ಮಿರ ಮಿರ ಮಿಂಚಿಂದ್ದು ಮಾತ್ರ ಟಗರು ಸಿದ್ದು!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಡ್ಯದಲ್ಲಿ ಬೀಸಲಿದೆ ಅಂತ ಹೇಳಿದ್ದು ಅದ್ಯಾವ ಗಾಳಿಯ ಬಗ್ಗೆ..? ಆ ಗಾಳಿಗೂ ರಾಹುಲ್ ಗಾಂಧಿ ಜೊತೆ ಚುಂಚನಗಿರಿ ಮಠಕ್ಕೆ ಹೋಗೋದಕ್ಕೂ ಏನ್ ಸಂಬಂಧ..? ಡಿಕೆ ಶಿವಕುಮಾರ್ ಹೆಣೆದಿದ್ದ ತಂತ್ರಗಾರಿಕೆಗೆ ಕೊನೆಗೂ ಯಶಸ್ಸು ಸಿಕ್ಕಿತಾ ಅನ್ನೋ ಅನುಮಾನ ಕಾಡಿದೆ.

ರಾಜ​ಕೀಯ ಜೀವ​ನಕ್ಕೆ ಗುಡ್‌ಬೈ ಹೇಳುವ ಸುಳಿವು ನೀಡಿದ ಡಿಕೆ​ಶಿ

ಕೈಗೆ ಬಂದ ತುತ್ತು ಬಾಯಿಗೆ ಬರ್ಲಿಲ್ಲ ಅನ್ನೋ ಮಾತಿದೆ. ಕಾಂಗ್ರೆಸ್ ಕಟ್ಟಪ್ಪ ಡಿಕೆ ಶಿವಕುಮಾರ್ ವಿಚಾರದಲ್ಲಿ ಈ ಮಾತು ಸಾಕಷ್ಟು ಬಾರಿ ನಿಜವೂ ಆಗಿದೆ. ಆಗ ಆಗಿರೋದೂ ಅದೇ... ಡಿಕೆಶಿಗೆ ಇ.ಡಿ ಶಾಕ್ ಕೊಟ್ಟಿದ್ರೆ, ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್-ಸಿದ್ದು ಜೋಡಿಯ ಜೋಡಿ ಓಟ ಭರ್ಜರಿ ಸದ್ದು ಮಾಡ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more