ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

Published : Oct 16, 2022, 11:48 AM IST

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ರಾಹುಲ್ ಗಾಂಧಿಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಕೈ ಬಲಪಡಿಸಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಸಮರ ಸಾರಿದ್ದಾರೆ.

ಗಣಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದು, ‘ಭಾರತ್‌ ಜೋಡೋ’ ಪಾದಯಾತ್ರೆ ಮೂಲಕ 2023ರ ಚುನಾವಣೆಗೆ ರಣಕಹಳೆ ಮೊಳಗಿಸಿದೆ‌. ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಅಬ್ಬರಿಸಿದ್ದು, ಬಿಜೆಪಿ ವಿರುದ್ಧ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ರಣ ಕಹಳೆ ಊದಿದ್ದು, 150 ಸ್ಥಾನಗಳಲ್ಲಿ ಗೆಲುವು ಪಡೆಯಲು ರಾಹುಲ್ ಮುಂದೆ ಡಿಕೆಶಿ ಶಪಥ ಮಾಡಿದ್ದಾರೆ.

ಭಾರತ ಒಗ್ಗಟ್ಟಾಗಿದೆ, ಮತ್ತೇಕೆ ಯಾತ್ರೆ?: ಕಾಂಗ್ರೆಸ್ಸಿನ ಪಾದಯಾತ್ರೆಗೆ ಅರ್ಥವಿಲ್ಲ, ಸಿಎಂ ಬೊಮ್ಮಾಯಿ

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
Read more