ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

Published : Oct 16, 2022, 11:48 AM IST

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ರಾಹುಲ್ ಗಾಂಧಿಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಕೈ ಬಲಪಡಿಸಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಸಮರ ಸಾರಿದ್ದಾರೆ.

ಗಣಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದು, ‘ಭಾರತ್‌ ಜೋಡೋ’ ಪಾದಯಾತ್ರೆ ಮೂಲಕ 2023ರ ಚುನಾವಣೆಗೆ ರಣಕಹಳೆ ಮೊಳಗಿಸಿದೆ‌. ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಅಬ್ಬರಿಸಿದ್ದು, ಬಿಜೆಪಿ ವಿರುದ್ಧ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ರಣ ಕಹಳೆ ಊದಿದ್ದು, 150 ಸ್ಥಾನಗಳಲ್ಲಿ ಗೆಲುವು ಪಡೆಯಲು ರಾಹುಲ್ ಮುಂದೆ ಡಿಕೆಶಿ ಶಪಥ ಮಾಡಿದ್ದಾರೆ.

ಭಾರತ ಒಗ್ಗಟ್ಟಾಗಿದೆ, ಮತ್ತೇಕೆ ಯಾತ್ರೆ?: ಕಾಂಗ್ರೆಸ್ಸಿನ ಪಾದಯಾತ್ರೆಗೆ ಅರ್ಥವಿಲ್ಲ, ಸಿಎಂ ಬೊಮ್ಮಾಯಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more