ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

ಗಣಿನಾಡಿನಿಂದ ಕೈ ರಣಕಹಳೆ: ಡಿಕೆಶಿ ಮಾಡಿದ ಶಪಥ ಏನು?

Published : Oct 16, 2022, 11:48 AM IST

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ರಾಹುಲ್ ಗಾಂಧಿಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಕೈ ಬಲಪಡಿಸಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಸಮರ ಸಾರಿದ್ದಾರೆ.

ಗಣಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದು, ‘ಭಾರತ್‌ ಜೋಡೋ’ ಪಾದಯಾತ್ರೆ ಮೂಲಕ 2023ರ ಚುನಾವಣೆಗೆ ರಣಕಹಳೆ ಮೊಳಗಿಸಿದೆ‌. ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಅಬ್ಬರಿಸಿದ್ದು, ಬಿಜೆಪಿ ವಿರುದ್ಧ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ರಣ ಕಹಳೆ ಊದಿದ್ದು, 150 ಸ್ಥಾನಗಳಲ್ಲಿ ಗೆಲುವು ಪಡೆಯಲು ರಾಹುಲ್ ಮುಂದೆ ಡಿಕೆಶಿ ಶಪಥ ಮಾಡಿದ್ದಾರೆ.

ಭಾರತ ಒಗ್ಗಟ್ಟಾಗಿದೆ, ಮತ್ತೇಕೆ ಯಾತ್ರೆ?: ಕಾಂಗ್ರೆಸ್ಸಿನ ಪಾದಯಾತ್ರೆಗೆ ಅರ್ಥವಿಲ್ಲ, ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more