ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

Published : Sep 14, 2022, 10:17 PM ISTUpdated : Sep 14, 2022, 10:20 PM IST

Bharat Jodo Yatra: 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌  ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿದೆ. 
 

ನವದೆಹಲಿ (ಸೆ. 14): 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಆರಂಭಿಸಿರುವ 150 ದಿನಗಳ ಪಾದಯಾತ್ರೆ ವೇಳೆ ಮಳೆಯನ್ನೂ ಲೆಕ್ಕಿಸದೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಇತರ ನಾಯಕರು ಹೆಜ್ಜೆ ಹಾಕುತ್ತಿದ್ದಾರೆ.  ‘ಕಾಲುಗಳಲ್ಲಿ ಬೊಬ್ಬೆ ಬಂದರೂ ಪರವಾಗಿಲ್ಲ. ನಾವು ದೇಶವನ್ನು ಒಗ್ಗೂಡಿಸುವುದನ್ನು ಬಿಡುವುದಿಲ್ಲ. ನಾವು ನಿಲ್ಲುವುದಿಲ್ಲ. ದ್ವೇಷ, ಹಿಂಸೆ ಮತ್ತು ಕೋಪದ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು. ಆದರೆ ಇವು ದೇಶ ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಕಡಿಮೆ ಮಾಡುವುದಿಲ್ಲ ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಇನ್ನು  ಭಾರತ್‌ ಜೋಡೋ ಯಾತ್ರೆ (Bharat Jodo Yatra) ರಾಜ್ಯದ ಬಳ್ಳಾರಿಗೆ ಬಂದಾಗ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಯಾತ್ರೆ ಅವಧಿಯಲ್ಲಿ ಕರ್ನಾಟಕದಲ್ಲಿ ಪಕ್ಷದಿಂದ ನಡೆಯಲಿರುವ ಏಕೈಕ ಸಮಾವೇಶವಾಗಿದೆ. ಈ ನಡುವೆ ಕಾಂಗ್ರೆಸ್ಸಿಗೆ ಸಾಕಷು ಸಂಕಷ್ಟಗಳು ಎದುರಾಗಿವೆ.  ಕೇರಳ ಮುಗಿಸಿ ಸೆಪ್ಟೆಂಬರ್‌ 30ಕ್ಕೆ ಕರ್ನಾಟಕಕ್ಕೆ ಪಾದಯಾತ್ರೆ ಕಾಲಿಡುತ್ತಿದೆ.  ಆದರೆ ಸಿದ್ದರಾಮಯ್ಯ-ಡಿಕೆಶಿ ಮುನಿಸು ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಇತ್ತ ಗೋವಾದಲ್ಲಿ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಎಲ್ಲದರ ಕುರಿತ ಲೆಫ್ಟ್‌ ರೈಟ್‌ ಸೆಂಟರ್‌ ಚರ್ಚೆ ಇಲ್ಲಿದೆ 

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more