ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

Published : Sep 14, 2022, 10:17 PM ISTUpdated : Sep 14, 2022, 10:20 PM IST

Bharat Jodo Yatra: 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌  ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿದೆ. 
 

ನವದೆಹಲಿ (ಸೆ. 14): 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಆರಂಭಿಸಿರುವ 150 ದಿನಗಳ ಪಾದಯಾತ್ರೆ ವೇಳೆ ಮಳೆಯನ್ನೂ ಲೆಕ್ಕಿಸದೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಇತರ ನಾಯಕರು ಹೆಜ್ಜೆ ಹಾಕುತ್ತಿದ್ದಾರೆ.  ‘ಕಾಲುಗಳಲ್ಲಿ ಬೊಬ್ಬೆ ಬಂದರೂ ಪರವಾಗಿಲ್ಲ. ನಾವು ದೇಶವನ್ನು ಒಗ್ಗೂಡಿಸುವುದನ್ನು ಬಿಡುವುದಿಲ್ಲ. ನಾವು ನಿಲ್ಲುವುದಿಲ್ಲ. ದ್ವೇಷ, ಹಿಂಸೆ ಮತ್ತು ಕೋಪದ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು. ಆದರೆ ಇವು ದೇಶ ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಕಡಿಮೆ ಮಾಡುವುದಿಲ್ಲ ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಇನ್ನು  ಭಾರತ್‌ ಜೋಡೋ ಯಾತ್ರೆ (Bharat Jodo Yatra) ರಾಜ್ಯದ ಬಳ್ಳಾರಿಗೆ ಬಂದಾಗ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಯಾತ್ರೆ ಅವಧಿಯಲ್ಲಿ ಕರ್ನಾಟಕದಲ್ಲಿ ಪಕ್ಷದಿಂದ ನಡೆಯಲಿರುವ ಏಕೈಕ ಸಮಾವೇಶವಾಗಿದೆ. ಈ ನಡುವೆ ಕಾಂಗ್ರೆಸ್ಸಿಗೆ ಸಾಕಷು ಸಂಕಷ್ಟಗಳು ಎದುರಾಗಿವೆ.  ಕೇರಳ ಮುಗಿಸಿ ಸೆಪ್ಟೆಂಬರ್‌ 30ಕ್ಕೆ ಕರ್ನಾಟಕಕ್ಕೆ ಪಾದಯಾತ್ರೆ ಕಾಲಿಡುತ್ತಿದೆ.  ಆದರೆ ಸಿದ್ದರಾಮಯ್ಯ-ಡಿಕೆಶಿ ಮುನಿಸು ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಇತ್ತ ಗೋವಾದಲ್ಲಿ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಎಲ್ಲದರ ಕುರಿತ ಲೆಫ್ಟ್‌ ರೈಟ್‌ ಸೆಂಟರ್‌ ಚರ್ಚೆ ಇಲ್ಲಿದೆ 

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more