ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

Published : Sep 14, 2022, 10:17 PM ISTUpdated : Sep 14, 2022, 10:20 PM IST

Bharat Jodo Yatra: 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌  ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿದೆ. 
 

ನವದೆಹಲಿ (ಸೆ. 14): 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಆರಂಭಿಸಿರುವ 150 ದಿನಗಳ ಪಾದಯಾತ್ರೆ ವೇಳೆ ಮಳೆಯನ್ನೂ ಲೆಕ್ಕಿಸದೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಇತರ ನಾಯಕರು ಹೆಜ್ಜೆ ಹಾಕುತ್ತಿದ್ದಾರೆ.  ‘ಕಾಲುಗಳಲ್ಲಿ ಬೊಬ್ಬೆ ಬಂದರೂ ಪರವಾಗಿಲ್ಲ. ನಾವು ದೇಶವನ್ನು ಒಗ್ಗೂಡಿಸುವುದನ್ನು ಬಿಡುವುದಿಲ್ಲ. ನಾವು ನಿಲ್ಲುವುದಿಲ್ಲ. ದ್ವೇಷ, ಹಿಂಸೆ ಮತ್ತು ಕೋಪದ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು. ಆದರೆ ಇವು ದೇಶ ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಕಡಿಮೆ ಮಾಡುವುದಿಲ್ಲ ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಇನ್ನು  ಭಾರತ್‌ ಜೋಡೋ ಯಾತ್ರೆ (Bharat Jodo Yatra) ರಾಜ್ಯದ ಬಳ್ಳಾರಿಗೆ ಬಂದಾಗ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಯಾತ್ರೆ ಅವಧಿಯಲ್ಲಿ ಕರ್ನಾಟಕದಲ್ಲಿ ಪಕ್ಷದಿಂದ ನಡೆಯಲಿರುವ ಏಕೈಕ ಸಮಾವೇಶವಾಗಿದೆ. ಈ ನಡುವೆ ಕಾಂಗ್ರೆಸ್ಸಿಗೆ ಸಾಕಷು ಸಂಕಷ್ಟಗಳು ಎದುರಾಗಿವೆ.  ಕೇರಳ ಮುಗಿಸಿ ಸೆಪ್ಟೆಂಬರ್‌ 30ಕ್ಕೆ ಕರ್ನಾಟಕಕ್ಕೆ ಪಾದಯಾತ್ರೆ ಕಾಲಿಡುತ್ತಿದೆ.  ಆದರೆ ಸಿದ್ದರಾಮಯ್ಯ-ಡಿಕೆಶಿ ಮುನಿಸು ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಇತ್ತ ಗೋವಾದಲ್ಲಿ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಎಲ್ಲದರ ಕುರಿತ ಲೆಫ್ಟ್‌ ರೈಟ್‌ ಸೆಂಟರ್‌ ಚರ್ಚೆ ಇಲ್ಲಿದೆ 

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more