'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

Published : Dec 08, 2020, 05:31 PM ISTUpdated : Dec 08, 2020, 05:32 PM IST

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಡಿ. 08): 'ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ. ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹಿಂದೆ ಅವರ ಸರ್ಕಾರ ಇದ್ದಾಗ ಈ ಮಸೂದೆ ಬರಬೇಕೆಂದು ಹೋರಾಟ ಮಾಡುತ್ತಿದ್ದರು. ಈಗ ವಿರೋಧಿಸುತ್ತಿದ್ದಾರೆ. ಅವರಲ್ಲೇ ದ್ವಂದ್ವ ನೀತಿ ಇದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!