'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

Published : Dec 08, 2020, 05:31 PM ISTUpdated : Dec 08, 2020, 05:32 PM IST

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಡಿ. 08): 'ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ. ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹಿಂದೆ ಅವರ ಸರ್ಕಾರ ಇದ್ದಾಗ ಈ ಮಸೂದೆ ಬರಬೇಕೆಂದು ಹೋರಾಟ ಮಾಡುತ್ತಿದ್ದರು. ಈಗ ವಿರೋಧಿಸುತ್ತಿದ್ದಾರೆ. ಅವರಲ್ಲೇ ದ್ವಂದ್ವ ನೀತಿ ಇದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!