'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

Published : Dec 08, 2020, 05:31 PM ISTUpdated : Dec 08, 2020, 05:32 PM IST

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಡಿ. 08): 'ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ. ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹಿಂದೆ ಅವರ ಸರ್ಕಾರ ಇದ್ದಾಗ ಈ ಮಸೂದೆ ಬರಬೇಕೆಂದು ಹೋರಾಟ ಮಾಡುತ್ತಿದ್ದರು. ಈಗ ವಿರೋಧಿಸುತ್ತಿದ್ದಾರೆ. ಅವರಲ್ಲೇ ದ್ವಂದ್ವ ನೀತಿ ಇದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!