'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

Published : Dec 08, 2020, 05:31 PM ISTUpdated : Dec 08, 2020, 05:32 PM IST

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಡಿ. 08): 'ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ದಿಕ್ಕು ದೆಸೆ ಇಲ್ಲದಂಗಾಗಿದೆ. ಅಸ್ತಿತ್ವ ಉಳಿಸಿಕೊಳ್ಳಲು ರೈತ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಕಾಂಗ್ರೆಸ್ ಇಲ್ಲದಂತಾಗುತ್ತದೆ. ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹಿಂದೆ ಅವರ ಸರ್ಕಾರ ಇದ್ದಾಗ ಈ ಮಸೂದೆ ಬರಬೇಕೆಂದು ಹೋರಾಟ ಮಾಡುತ್ತಿದ್ದರು. ಈಗ ವಿರೋಧಿಸುತ್ತಿದ್ದಾರೆ. ಅವರಲ್ಲೇ ದ್ವಂದ್ವ ನೀತಿ ಇದೆ' ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!