ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

Published : Apr 27, 2023, 10:51 AM ISTUpdated : Apr 27, 2023, 10:52 AM IST

ಹಾಸನ ಅಖಾಡದಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ
ಸ್ವರೂಪ್‌ ಗೆಲ್ಲಿಸುವಂತೆ ಭವಾನಿ ರೇವಣ್ಣ ಮನವಿ
ಸ್ವರೂಪ್‌ ಪರವಾಗಿ ಒಂದಾದ ರೇವಣ್ಣ ಫ್ಯಾಮಿಲಿ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ ಅಖಾಡಕ್ಕೆ ಇಳಿದಿದೆ. ಎಲ್ಲಾ ಮುನಿಸನ್ನು ಮರೆತು ಸ್ವರೂಪ್‌ ಗೆಲ್ಲಿಸಲು ರೇವಣ್ಣ ಕುಟುಂಬ ಪಣ ತೊಟ್ಟಿದೆ. ಸ್ವರೂಪ್‌ ನನ್ನ ಮಗನಿದ್ದಂತೆ. ಆತನಿಗೆ ಇಬ್ಬರು ತಾಯಂದಿರು. ಒಬ್ಬರು ಹೆತ್ತವರು, ನಾನು ಪೋಷಣೆ ಹಾಗೂ ಆರೈಕೆ ಮಾಡೋ ತಾಯಿ. ಇವನು ನನ್ನ ಮಗ ಎಂದು ಹೇಳುವ ಮೂಲಕ ಭವಾನಿ ಸ್ವರೂಪ್‌ ಬೆನ್ನು ತಟ್ಟಿದರು. ಅಲ್ಲದೇ ಅವರನ್ನು ಗೆಲ್ಲಿಸಿ ಎಂದು ಭವಾನಿ ರೇವಣ್ಣ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ರೋಡ್‌ ಮಾಡಿಸಿದ್ರೆ, ಅದು ಅಭಿವೃದ್ಧಿ ಆಗಲ್ಲ. ಈ ಹಿಂದೆ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿಲ್ಲ ಎನ್ನುವ ಮೂಲಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?