ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

Published : Apr 27, 2023, 10:51 AM ISTUpdated : Apr 27, 2023, 10:52 AM IST

ಹಾಸನ ಅಖಾಡದಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ
ಸ್ವರೂಪ್‌ ಗೆಲ್ಲಿಸುವಂತೆ ಭವಾನಿ ರೇವಣ್ಣ ಮನವಿ
ಸ್ವರೂಪ್‌ ಪರವಾಗಿ ಒಂದಾದ ರೇವಣ್ಣ ಫ್ಯಾಮಿಲಿ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ ಅಖಾಡಕ್ಕೆ ಇಳಿದಿದೆ. ಎಲ್ಲಾ ಮುನಿಸನ್ನು ಮರೆತು ಸ್ವರೂಪ್‌ ಗೆಲ್ಲಿಸಲು ರೇವಣ್ಣ ಕುಟುಂಬ ಪಣ ತೊಟ್ಟಿದೆ. ಸ್ವರೂಪ್‌ ನನ್ನ ಮಗನಿದ್ದಂತೆ. ಆತನಿಗೆ ಇಬ್ಬರು ತಾಯಂದಿರು. ಒಬ್ಬರು ಹೆತ್ತವರು, ನಾನು ಪೋಷಣೆ ಹಾಗೂ ಆರೈಕೆ ಮಾಡೋ ತಾಯಿ. ಇವನು ನನ್ನ ಮಗ ಎಂದು ಹೇಳುವ ಮೂಲಕ ಭವಾನಿ ಸ್ವರೂಪ್‌ ಬೆನ್ನು ತಟ್ಟಿದರು. ಅಲ್ಲದೇ ಅವರನ್ನು ಗೆಲ್ಲಿಸಿ ಎಂದು ಭವಾನಿ ರೇವಣ್ಣ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ರೋಡ್‌ ಮಾಡಿಸಿದ್ರೆ, ಅದು ಅಭಿವೃದ್ಧಿ ಆಗಲ್ಲ. ಈ ಹಿಂದೆ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿಲ್ಲ ಎನ್ನುವ ಮೂಲಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!