ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

Published : Apr 27, 2023, 10:51 AM ISTUpdated : Apr 27, 2023, 10:52 AM IST

ಹಾಸನ ಅಖಾಡದಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ
ಸ್ವರೂಪ್‌ ಗೆಲ್ಲಿಸುವಂತೆ ಭವಾನಿ ರೇವಣ್ಣ ಮನವಿ
ಸ್ವರೂಪ್‌ ಪರವಾಗಿ ಒಂದಾದ ರೇವಣ್ಣ ಫ್ಯಾಮಿಲಿ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ ಅಖಾಡಕ್ಕೆ ಇಳಿದಿದೆ. ಎಲ್ಲಾ ಮುನಿಸನ್ನು ಮರೆತು ಸ್ವರೂಪ್‌ ಗೆಲ್ಲಿಸಲು ರೇವಣ್ಣ ಕುಟುಂಬ ಪಣ ತೊಟ್ಟಿದೆ. ಸ್ವರೂಪ್‌ ನನ್ನ ಮಗನಿದ್ದಂತೆ. ಆತನಿಗೆ ಇಬ್ಬರು ತಾಯಂದಿರು. ಒಬ್ಬರು ಹೆತ್ತವರು, ನಾನು ಪೋಷಣೆ ಹಾಗೂ ಆರೈಕೆ ಮಾಡೋ ತಾಯಿ. ಇವನು ನನ್ನ ಮಗ ಎಂದು ಹೇಳುವ ಮೂಲಕ ಭವಾನಿ ಸ್ವರೂಪ್‌ ಬೆನ್ನು ತಟ್ಟಿದರು. ಅಲ್ಲದೇ ಅವರನ್ನು ಗೆಲ್ಲಿಸಿ ಎಂದು ಭವಾನಿ ರೇವಣ್ಣ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ರೋಡ್‌ ಮಾಡಿಸಿದ್ರೆ, ಅದು ಅಭಿವೃದ್ಧಿ ಆಗಲ್ಲ. ಈ ಹಿಂದೆ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿಲ್ಲ ಎನ್ನುವ ಮೂಲಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!