ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

Published : Apr 27, 2023, 10:51 AM ISTUpdated : Apr 27, 2023, 10:52 AM IST

ಹಾಸನ ಅಖಾಡದಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ
ಸ್ವರೂಪ್‌ ಗೆಲ್ಲಿಸುವಂತೆ ಭವಾನಿ ರೇವಣ್ಣ ಮನವಿ
ಸ್ವರೂಪ್‌ ಪರವಾಗಿ ಒಂದಾದ ರೇವಣ್ಣ ಫ್ಯಾಮಿಲಿ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ ಅಖಾಡಕ್ಕೆ ಇಳಿದಿದೆ. ಎಲ್ಲಾ ಮುನಿಸನ್ನು ಮರೆತು ಸ್ವರೂಪ್‌ ಗೆಲ್ಲಿಸಲು ರೇವಣ್ಣ ಕುಟುಂಬ ಪಣ ತೊಟ್ಟಿದೆ. ಸ್ವರೂಪ್‌ ನನ್ನ ಮಗನಿದ್ದಂತೆ. ಆತನಿಗೆ ಇಬ್ಬರು ತಾಯಂದಿರು. ಒಬ್ಬರು ಹೆತ್ತವರು, ನಾನು ಪೋಷಣೆ ಹಾಗೂ ಆರೈಕೆ ಮಾಡೋ ತಾಯಿ. ಇವನು ನನ್ನ ಮಗ ಎಂದು ಹೇಳುವ ಮೂಲಕ ಭವಾನಿ ಸ್ವರೂಪ್‌ ಬೆನ್ನು ತಟ್ಟಿದರು. ಅಲ್ಲದೇ ಅವರನ್ನು ಗೆಲ್ಲಿಸಿ ಎಂದು ಭವಾನಿ ರೇವಣ್ಣ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ರೋಡ್‌ ಮಾಡಿಸಿದ್ರೆ, ಅದು ಅಭಿವೃದ್ಧಿ ಆಗಲ್ಲ. ಈ ಹಿಂದೆ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿಲ್ಲ ಎನ್ನುವ ಮೂಲಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?