ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

ಸ್ವರೂಪ್‌ಗೆ ನಾನು ಎರಡನೇ ತಾಯಿ, ಆತನನ್ನು ಈ ಬಾರಿ ಗೆಲ್ಲಿಸಿ: ಭವಾನಿ ರೇವಣ್ಣ

Published : Apr 27, 2023, 10:51 AM ISTUpdated : Apr 27, 2023, 10:52 AM IST

ಹಾಸನ ಅಖಾಡದಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ
ಸ್ವರೂಪ್‌ ಗೆಲ್ಲಿಸುವಂತೆ ಭವಾನಿ ರೇವಣ್ಣ ಮನವಿ
ಸ್ವರೂಪ್‌ ಪರವಾಗಿ ಒಂದಾದ ರೇವಣ್ಣ ಫ್ಯಾಮಿಲಿ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಜೆಡಿಎಸ್‌ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ ಅಖಾಡಕ್ಕೆ ಇಳಿದಿದೆ. ಎಲ್ಲಾ ಮುನಿಸನ್ನು ಮರೆತು ಸ್ವರೂಪ್‌ ಗೆಲ್ಲಿಸಲು ರೇವಣ್ಣ ಕುಟುಂಬ ಪಣ ತೊಟ್ಟಿದೆ. ಸ್ವರೂಪ್‌ ನನ್ನ ಮಗನಿದ್ದಂತೆ. ಆತನಿಗೆ ಇಬ್ಬರು ತಾಯಂದಿರು. ಒಬ್ಬರು ಹೆತ್ತವರು, ನಾನು ಪೋಷಣೆ ಹಾಗೂ ಆರೈಕೆ ಮಾಡೋ ತಾಯಿ. ಇವನು ನನ್ನ ಮಗ ಎಂದು ಹೇಳುವ ಮೂಲಕ ಭವಾನಿ ಸ್ವರೂಪ್‌ ಬೆನ್ನು ತಟ್ಟಿದರು. ಅಲ್ಲದೇ ಅವರನ್ನು ಗೆಲ್ಲಿಸಿ ಎಂದು ಭವಾನಿ ರೇವಣ್ಣ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ರೋಡ್‌ ಮಾಡಿಸಿದ್ರೆ, ಅದು ಅಭಿವೃದ್ಧಿ ಆಗಲ್ಲ. ಈ ಹಿಂದೆ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿಲ್ಲ ಎನ್ನುವ ಮೂಲಕ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರದಲ್ಲಿ ದಿಗ್ಗಜರ ಪ್ರಚಾರ : ರಾಜ್ಯಕ್ಕೆ ಮತ್ತೆ 'ರಾಗಾ' ಎಂಟ್ರಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್