ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

Published : Apr 19, 2023, 05:33 PM IST

ಹಾಸನದಲ್ಲಿ ಸ್ವರೂಪ್‌ ಪರ ಭವಾನಿ ರೇವಣ್ಣ ಪ್ರಚಾರ
ಸ್ವರೂಪ್‌ ನನ್ನ ಮಗನಿದ್ದಂತೆ, ಗೆಲ್ಲಿಸಿ ಎಂದ ಭವಾನಿ
ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ

ಹಾಸನ: ಸ್ವರೂಪ್‌ ಪರ ಭವಾನಿ ರೇವಣ್ಣ ಹಾಸನದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಭವಾನಿ ತಮಗೆ ಟಿಕೆಟ್‌ ನೀಡುವಂತೆ ಪಟ್ಟು ಹಿಡಿದಿದ್ದರು, ಆದ್ರೆ ಈಗ ಟಿಕೆಟ್‌ ನೀಡದ ಬೇಸರವನ್ನು ಮರೆತು ಸ್ವರೂಪ್‌ ಪರ ಮತಬೇಟೆ ನಡೆಸುತ್ತಿದ್ದಾರೆ. ಸ್ವರೂಪ್‌ ನನ್ನ ಮಗನಿದ್ದಂತೆ, ಹಾಗಾಗಿ ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಭವಾನಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಮತ್ತು ಪಕ್ಷಕ್ಕಿಂತ ನಾನು ದೊಡ್ಡವಳಲ್ಲ. ಹಾಸನದಲ್ಲಿ ಸ್ವರೂಪ್‌ ಗೆಲ್ಲಿಸಿ, ಬಿಜೆಪಿಯನ್ನು ಸೋಲಿಸಿ ಎಂದು ಮತದಾರರಿಗೆ ಕರೆ ನೀಡಿದರು. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಅವರಿಗೆ ನಾನೇ ಕರೆ ಮಾಡಿ, ಶುಭ ಶುಕ್ರವಾರ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಎಂದು ಹೇಳಿದೆ ಎಂದು ಹೇಳುವ ಮೂಲಕ ಹಾಸದನಲ್ಲಿ ಭವಾನಿ ರೇವಣ್ಣ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more