ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

Published : Apr 19, 2023, 05:33 PM IST

ಹಾಸನದಲ್ಲಿ ಸ್ವರೂಪ್‌ ಪರ ಭವಾನಿ ರೇವಣ್ಣ ಪ್ರಚಾರ
ಸ್ವರೂಪ್‌ ನನ್ನ ಮಗನಿದ್ದಂತೆ, ಗೆಲ್ಲಿಸಿ ಎಂದ ಭವಾನಿ
ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ

ಹಾಸನ: ಸ್ವರೂಪ್‌ ಪರ ಭವಾನಿ ರೇವಣ್ಣ ಹಾಸನದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಭವಾನಿ ತಮಗೆ ಟಿಕೆಟ್‌ ನೀಡುವಂತೆ ಪಟ್ಟು ಹಿಡಿದಿದ್ದರು, ಆದ್ರೆ ಈಗ ಟಿಕೆಟ್‌ ನೀಡದ ಬೇಸರವನ್ನು ಮರೆತು ಸ್ವರೂಪ್‌ ಪರ ಮತಬೇಟೆ ನಡೆಸುತ್ತಿದ್ದಾರೆ. ಸ್ವರೂಪ್‌ ನನ್ನ ಮಗನಿದ್ದಂತೆ, ಹಾಗಾಗಿ ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಭವಾನಿ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಮತ್ತು ಪಕ್ಷಕ್ಕಿಂತ ನಾನು ದೊಡ್ಡವಳಲ್ಲ. ಹಾಸನದಲ್ಲಿ ಸ್ವರೂಪ್‌ ಗೆಲ್ಲಿಸಿ, ಬಿಜೆಪಿಯನ್ನು ಸೋಲಿಸಿ ಎಂದು ಮತದಾರರಿಗೆ ಕರೆ ನೀಡಿದರು. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಅವರಿಗೆ ನಾನೇ ಕರೆ ಮಾಡಿ, ಶುಭ ಶುಕ್ರವಾರ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಎಂದು ಹೇಳಿದೆ ಎಂದು ಹೇಳುವ ಮೂಲಕ ಹಾಸದನಲ್ಲಿ ಭವಾನಿ ರೇವಣ್ಣ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more