ಸಚಿವ ಪ್ರಭು ಚವ್ಹಾಣ್ -ಈಶ್ವರ್ ಖಂಡ್ರೆ ನಡುವೆ ವಾಗ್ದಾದ

Aug 8, 2021, 6:25 PM IST

ಬೀದರ್, (ಆ.08): ಸಚಿವ ಪ್ರಭು ಚವ್ಹಾಣ್ ಹಾಗೂ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ನಡುವೆ ವಾಗ್ದಾದ ನಡೆದಿದೆ.

ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ, ಪ್ರತೀಕಾರದ ಕಿಚ್ಚು ಹೊತ್ತಿಸಿದ ಈಶ್ವರಪ್ಪ

ಜಿಲ್ಲಾಧಿಕಾರಿ ಸಂಕೀರ್ಣ ನಿರ್ಮಾಣಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದೆ. ರೇಷ್ಮೆ ಕಚೇರಿ ಆವರಣದಲ್ಲಿ ನಿರ್ಮಾಣಕ್ಕೆ ಜಿಲ್ಲಾಡಳಿತ ಪ್ಲಾನ್ ಮಾಡಿತ್ತು. ಆದ್ರೆ, ಇದಕ್ಕೆ ಖಂಡ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.