ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

Published : Oct 21, 2024, 01:44 PM IST

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ. ಕೈ  ಭದ್ರಕೋಟೆಯಲ್ಲಿ ಗಣಿಧಣಿ ಗೃಹಪ್ರವೇಶ! ಸವಾಲ್ ಎಸೆದ ರೆಡ್ಡಿ. ಚಾಲೆಂಜ್ ಹಾಕಿದ ನಾಗೇಂದ್ರ! ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲ್ಲೋರ್ಯಾರು? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ರೆಡ್ಡಿ ‘ನಾಗ’ ಯುದ್ಧ..!!

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ  ಕುರಿತ ವರದಿ ಇಲ್ಲಿದೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more