ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?

Published : Oct 21, 2024, 01:44 PM IST

ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ. ಕೈ  ಭದ್ರಕೋಟೆಯಲ್ಲಿ ಗಣಿಧಣಿ ಗೃಹಪ್ರವೇಶ! ಸವಾಲ್ ಎಸೆದ ರೆಡ್ಡಿ. ಚಾಲೆಂಜ್ ಹಾಕಿದ ನಾಗೇಂದ್ರ! ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲ್ಲೋರ್ಯಾರು? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ರೆಡ್ಡಿ ‘ನಾಗ’ ಯುದ್ಧ..!!

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ  ಕುರಿತ ವರದಿ ಇಲ್ಲಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more